ಧರ್ಮಸ್ಥಳ ಭಕ್ತರಿಂದ ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ,ಕ್ಷೇತ್ರಕ್ಕೆ ಮಸಿಬಳಿಯುವವರನ್ನು ತಕ್ಷಣವೇ ಬಂಧಿಸಲು ಆಗ್ರಹ

ಧರ್ಮಸ್ಥಳ ಭಕ್ತರಿಂದ ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ,ಕ್ಷೇತ್ರಕ್ಕೆ ಮಸಿಬಳಿಯುವವರನ್ನು ತಕ್ಷಣವೇ ಬಂಧಿಸಲು ಆಗ್ರಹ     ತುಮಕೂರು:ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನಿಸಿ,ಧರ್ಮಾಧಿಕಾರಿಗಳಾದ ಪೂಜ್ಯ ಡಾ|| ಡಿ.ಶ್ರೀವೀರೇಂದ್ರ ಹೆಗ್ಗಡೆರವರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವವರನ್ನು ಕೂಡಲೇ ಬಂಧಿಸಬೇಕು, ಅವರುಗಳನ್ನು ತನಿಖೆಗೆ ಒಳಸಪಡಿಸಬೇಕು…

ತುಮಕೂರು ನಗರದಲ್ಲಿ ಆಯೋಜಿಸಲಾಗಿರುವ ‘ಆಪರೇಷನ್ ಸಿಂಧೂರ್’ ವಿಜಯೋತ್ಸವ ಸಮಾರಂಭ.

ತುಮಕೂರು ನಗರದಲ್ಲಿ ಆಯೋಜಿಸಲಾಗಿರುವ ‘ಆಪರೇಷನ್ ಸಿಂಧೂರ್’ ವಿಜಯೋತ್ಸವ ಸಮಾರಂಭ. ತುಮಕೂರು : ಕಾಶ್ಮೀರದ ಪೆಹಾಲ್ಗಮ್‌ ನ ಬೈಸಾರನ್ ಕಣಿವೆಯಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ನಿರಪರಾಧಿ ಪ್ರವಾಸಿಗರು ಪ್ರಾಣ ಕಳೆದುಕೊಂಡರು. ರಾಷ್ಟ್ರದ ಭದ್ರತೆಯನ್ನು ಸವಾಲು ಹಾಕಿದ ಈ ಕೃತ್ಯಕ್ಕೆ ಪ್ರತಿಕಾರವಾಗಿ,…