ಧರ್ಮಸ್ಥಳ ಭಕ್ತರಿಂದ ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ,ಕ್ಷೇತ್ರಕ್ಕೆ ಮಸಿಬಳಿಯುವವರನ್ನು ತಕ್ಷಣವೇ ಬಂಧಿಸಲು ಆಗ್ರಹ ತುಮಕೂರು:ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನಿಸಿ,ಧರ್ಮಾಧಿಕಾರಿಗಳಾದ ಪೂಜ್ಯ ಡಾ|| ಡಿ.ಶ್ರೀವೀರೇಂದ್ರ ಹೆಗ್ಗಡೆರವರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವವರನ್ನು ಕೂಡಲೇ ಬಂಧಿಸಬೇಕು, ಅವರುಗಳನ್ನು ತನಿಖೆಗೆ ಒಳಸಪಡಿಸಬೇಕು…
