ಸಿಎಂ ಕಾರ್ಯಕ್ರಮಕ್ಕೆ ಒಂದು ದಿನ ಬಾಕಿ ಪ್ರತಿಭಟನೆಯ ಬಿಸಿ ಬೆಳ್ಳಂ ಬೆಳಗೆ ಪ್ರತಿಭಟನೆ ಪ್ರತಿಭಟನಾಕಾರರ ಬಂಧನ. ತುಮಕೂರು – ತುಮಕೂರಿನಲ್ಲಿ ರಾಜ್ಯ ಸರ್ಕಾರದಿಂದ ಮೂರು ವರ್ಷದ ಆಡಳಿತ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೇ 19ರಂದು ತುಮಕೂರಿನಲ್ಲಿ ಸರ್ಕಾರದಿಂದ ಸಾಧನ ಸಮಾವೇಶ…
ಮಲ್ಲಸಂದ್ರ ಗ್ರಾಮದ ಕೆರೆಯಲ್ಲಿ ಮೀನುಗಳ ಮಾರಣಹೋಮ ಸಾಂಕ್ರಾಮಿಕ ರೋಗದ ಕರಿ ನೆರಳಲ್ಲಿ ಗ್ರಾಮಸ್ಥರು. ತುಮಕೂರು – ಕೆರೆಗೆ ಹರಿದು ಬರುತ್ತೀರಿರುವ ಕಲುಷಿತ ನೀರಿನ ಜೊತೆಗೆ ಬಿಸಿಲಿನ ತಾಪಮಾನ ಏರಿಕೆಯ ಹೊಡೆತಕ್ಕೆ ಸಿಲುಕಿದ ಸಾವಿರಾರು ಬೃಹತ್ ಗಾತ್ರದ ಮೀನುಗಳು…
ಭೂ ತಾಯಿ ಒಡಲು ಸೇರುತ್ತಿದೆ ಕಲುಶಿತ ಕೆಮಿಕಲ್ ಆಯಿಲ್: ನಿದ್ದೆಗೆ ಜಾರಿದ ಜಿಲ್ಲಾಢಳಿತ…… ತುಮಕೂರು-ತುಮಕೂರು ತಾಲ್ಲೂಕು ಗಂಗನಾಲ ಗ್ರಾಮದಲ್ಲಿ ಕಾರ್ಖಾನೆಗಳ ಕಲುಶಿತ ಆಯಿಲ್ ಗುಂಡಿ ತೋಡಿ ಭೂಮಿಗೆ ಸುರಿಯುತ್ತಿದ್ದು ಕಾರ್ಖಾನೆ ವಿಷ ಭೂಮಿಯ ಒಡಲು ಸೇರಿ ಸುತ್ತಮುತ್ತಲ ಪರಿಸರ ಕಲುಶಿತವಾಗುತ್ತಿದ್ದು…
ಅಧಿಕಾರಿಗಳು ಮೈ ಬಗ್ಗಿಸಿ ಕೆಲಸ ಮಾಡಬೇಕು: ಜಿ.ಪಂ. ಆಡಳಿತಾಧಿಕಾರಿ ದೀಪಾ ಚೋಳನ್ ಚಾಟಿ ತುಮಕೂರು- ಪರಿಶಿಷ್ಟ ಜಾತಿ/ ಪಂಗಡ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಆಧಾರ್ ಸೀಡಿಂಗ್ ಮಾಡದೆ ಪಾವತಿಸುವಲ್ಲಿ ವಿಳಂಬ ಮಾಡಿರುವ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ…
ಕೂಲಿ ಕೆಲಸಗಾರನ ಮಗಳು ಪಿ ಯು ಸಿ. ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ. ತುಮಕೂರು – ನಗರದ ಸಿಮೆಂಟ್ ಗೋಡೌನ್ ನಲ್ಲಿ ಹಮಾಲಿ ಕೆಲಸ ಮಾಡುವ ಸಿರಾಜ್ ಎಂಬುವವರ ಮಗಳು ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 92(551) ರಷ್ಟು…
ವಕೀಲೆ ಮೇಲೆ ಹಲ್ಲೆ, ಬಡವನಹಳ್ಳಿ ಪಿಎಸ್ಐ ವಿರುದ್ಧ ಐ.ಜಿ ಗೆ ದೂರು ಸಲ್ಲಿಕೆ. ತುಮಕೂರು /ಮಧುಗಿರಿ – ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಬಡವನಹಳ್ಳಿ ಪೊಲೀಸ್ ಠಾಣಾಧಿಕಾರಿಗಳ ವಿರುದ್ಧ ಬೆಂಗಳೂರಿನ ಡಿ.ಜಿ ಐ.ಜಿ ರವರಿಗೆ…
ಜಂಟಿ ನಿರ್ದೇಶಕರ ಕಿರುಕುಳವೇ ಸಹಾಯಕ ನಿರ್ದೇಶಕರ ಆತ್ಮಹತ್ಯೆಗೆ ಕಾರಣವಾಯಿತಾ….? ತುಮಕೂರು – ಪಾವಗಡ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನಯ್ಯ ರವರು ಕಚೇರಿಯ ಸಭಾಂಗಣದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದ್ದು ಅಧಿಕಾರಿಗಳ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ. …
ತುಮಕೂರಿನಲ್ಲಿ ನಗರದಲ್ಲಿ ಹರಿದ ನೆತ್ತರು ಯುವಕ ಮೃತ. ತುಮಕೂರು -ತುಮಕೂರು ನಗರದಲ್ಲಿ ಪುಂಡರ ಅಟ್ಟಹಾಸ ಮಿತಿಹಮೀರಿದ್ದು ಇಂದು ಹಾಡು ಹಗಲೇ ಯುವಕನ ಮೇಲೆ ಪುಂಡರು ಅಟ್ಟಹಾಸ ಮೆರೆದ ಹಿನ್ನಲೆ ಯುವಕ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. …
ಸಾಲಬಾದೆ ನೇಣು ಬಿಗಿದು ಕೊಂಡು ರೈತ ಬಂದ ಕುಂಟೆ ಕೃಷ್ಣಪ್ಪ(64)ಆತ್ಮಹತ್ಯೆ. ತುಮಕೂರು -ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಬಂದಕುಂಟೆ ಗ್ರಾಮದ ರೈತ ಕೃಷ್ಣಪ್ಪ (64) ಸರ್ವೆ ನಂ : 111 ರಲ್ಲಿ 1.08 ಎಕರೆ ನೀರಾವರಿ ಭೂಮಿ ಹೊಂದಿದ್ದ,…