ವಾಹನ ಬಿಡುಗಡೆಗೆ ಲಂಚ, ರೂರಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಚೇತನ್ ಲೋಕಾಯುಕ್ತ ಬಲೆಗೆ. ತುಮಕೂರು – ವಾಹನ ಬಿಡುಗಡೆಗೆ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಟ್ಯಾಪ್ಗೆ ಬಿದ್ದ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಚೇತನ್. …
ಹೈಕೋರ್ಟ್ ಆದೇಶ : ಅಪೀಲು ಅವಧಿ ಮುಗಿಯುವ ಮೊದಲು ಖಾತೆ ಬದಲಾವಣೆ ಕಾನೂನುಬಾಹಿರ ಬೆಂಗಳೂರು-ಅನುಸೂಚಿತ ಜಾತಿ/ಜನಾಂಗ (SC/ST) ಭೂಮಿ ಮರುಸ್ಥಾಪನೆ ಪ್ರಕರಣಗಳಲ್ಲಿ, ಸಹಾಯಕ ಆಯುಕ್ತರು ಆದೇಶ ನೀಡಿದ ತಕ್ಷಣವೇ ತಹಶೀಲ್ದಾರರು ಖಾತೆ ಹಾಗೂ ರಾಜಸ್ವ ದಾಖಲೆಗಳನ್ನು ಬದಲಾಯಿಸುವ ಪದ್ಧತಿ ಕಾನೂನುಬಾಹಿರ ಎಂದು…
ಶ್ರೀ ಶೃಂಗೇರಿ ಶಾರದಾ ಪೀಠದಲ್ಲಿ ದೀಕ್ಷಾ ಮಹೋತ್ಸವ ಶೃಂಗೇರಿ: ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾ ಪೀಠದಲ್ಲಿ ವಸಂತ ಪಂಚಮಿಯ ಪೂರ್ವಭಾವಿಯಾಗಿ ನಡೆದ ವಿಶೇಷ ಧಾರ್ಮಿಕ ಸಮಾರಂಭದಲ್ಲಿ, ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೆ.ಜಿ. ದೇವಪಟ್ಟಣದ ಶ್ರೀ ವಿದ್ಯಾ ಚೌಡೇಶ್ವರಿ ಅಮ್ಮನವರ ಪುಣ್ಯಕ್ಷೇತ್ರದ…
ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2026ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ. ನವದೆಹಲಿ / ಬೆಂಗಳೂರು:ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ…
ಗೃಹಸಚಿವರ ತವರಲ್ಲಿ ಪಶುಪಾಲನಾ ಇಲಾಖಾ ಅಧಿಕಾರಿಗಳ ಅಂದಾ ದರ್ಭಾರ್: ಅವಧಿ ಮೀರದ ಲಕ್ಷಾಂತರ ರೂ ಸಿರೆಂಜ್ ಸುಡಲು ಅನುಮತಿ ಕೊಟ್ಟವರಾರು?????? ತುಮಕೂರು -ಗೃಹಸಚಿವರ ತವರು ಜಿಲ್ಲೆ ತುಮಕೂರಿನಲ್ಲಿ ಪಶುಪಾಲನಾ ಹಾಗೂ ಪಶುವೈದ್ಯಕೀಯ ಕಚೇರಿಯಲ್ಲಿ ಅಧಿಕಾರಿಗಳ ಅಂದಾ ದರ್ಭಾರ್ ಎಲ್ಲೆ ಮೀರಿದೆ………
ಬಜೆಟ್ ಪ್ರಸ್ತಾವನೆ ಯೋಜನೆಗಳಲ್ಲಿ ಭವಿಷ್ಯದ ದೃಷ್ಟಿಕೋನ ಇರಲಿ: ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ. ತುಮಕೂರು-ಬಜೆಟ್ ಪ್ರಸ್ತಾವನೆಗಳಲ್ಲಿನ ಯೋಜನೆಗಳು ಕೇವಲ ತಾತ್ಕಾಲಿಕ ಅಗತ್ಯಗಳಿಗೆ ಸೀಮಿತವಾಗದೆ, ಭವಿಷ್ಯದ ದೃಷ್ಟಿಕೋನ ಹೊಂದಿರುವ, ದೀರ್ಘಕಾಲೀನ ಲಾಭ ನೀಡುವಂತಿರಬೇಕು ಎಂದು ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ…
ಬಳ್ಳಾರಿ ಗಲಾಟೆ & ಫೈರಿಂಗ್ ಪ್ರಕರಣ : ಸಸ್ಪೆಂಡ್ ಆಗಿದ್ದ SP ಪವನ್ ನಜ್ಜುರು ಮಾತ್ರೆ ನುಂಗಿ ತುಮಕೂರಿನಲ್ಲಿ ಆತ್ಮಹತ್ಯೆಗೆ ಯತ್ನ! ತುಮಕೂರು : ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಪ್ರಕರಣದಲ್ಲಿ ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ…