ಜಂಟಿ ನಿರ್ದೇಶಕರ ಕಿರುಕುಳವೇ ಸಹಾಯಕ ನಿರ್ದೇಶಕರ ಆತ್ಮಹತ್ಯೆಗೆ ಕಾರಣವಾಯಿತಾ….?

ಜಂಟಿ ನಿರ್ದೇಶಕರ ಕಿರುಕುಳವೇ ಸಹಾಯಕ ನಿರ್ದೇಶಕರ ಆತ್ಮಹತ್ಯೆಗೆ ಕಾರಣವಾಯಿತಾ….?   ತುಮಕೂರು – ಪಾವಗಡ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ  ಮಲ್ಲಿಕಾರ್ಜುನಯ್ಯ ರವರು ಕಚೇರಿಯ ಸಭಾಂಗಣದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದ್ದು ಅಧಿಕಾರಿಗಳ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ.  …